HomeEducation › ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ

Cover of ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ

ಗಿರಿಧರ್, ಎಸ್.

FormatEbook
LanguageKannada
ReadingIncluded
Full text being prepared Keep a copy ₹9
About this book
ಬಸವನಗೌಡನವರು ಹುಣಸಗಿಯ ಸರ್ಕಾರೀ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಬಂದ ಸಮಯದಲ್ಲಿ ಹಲವಾರು ಅವ್ಯವಸ್ಥೆಗಳನ್ನೆದುರಿಸಬೇಕಾಯಿತು. ಆಗದವರಿಂದ ಬಂದ ಆರೋಪದ ಮೇಲೆ ಪೊಲೀಸರಿಂದ ವಿಚಾರಣೆಯನ್ನು ಕೂಡ ಎದುರಿಸಬೇಕಾಯಿತು. ಯಾವುದಕ್ಕೂ ಬಗ್ಗದೆ, ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿದ ಬಸವನಗೌಡನವರು ಮೊದಲಿಗೆ ಪೋಷಕರ, ಸಮುದಾಯದ ವಿಶ್ವಾಸ ಗಳಿಸಿಕೊಂಡು ಹಂತ ಹಂತವಾಗಿ ಶಾಲೆಯನ್ನು ಅಭಿವೃದ್ಧಿಪಡಿಸುತ್ತ ಬಂದರು. ಇಷ್ಟಾದರೂ ಹೊಸ ವಿಷಯಗಳನ್ನು ಕಲಿಯುವತ್ತ ಆಸಕ್ತಿಯುಳ್ಳ ಬಸವಗೌಡರ ಸತತ ಪರಿಶ್ರಮ, ಅದರ ಪರಿಣಾಮವಾಗಿ ಶಾಲೆಯಲ್ಲುಂಟಾದ ಸಕಾರಾತ್ಮಕ ಬದಲಾವಣೆಗಳ ಬಗ್ಗೆ ಈ ಲೇಖನ ವಿಸ್ತಾರವಾಗಿ ಚರ್ಚಿಸುತ್ತದೆ.

More by ಗಿರಿಧರ್, ಎಸ್.

Browse all →

ಈ ಶಾಲೆಯಲ್ಲಿ ಓದಿದವರು ಎಂಜಿನಿಯರ್‌, ವೈದ್ಯರು, ಪೊಲೀಸ್‌ ಅಧಿಕಾರಿಗಳು ಹಾಗೂ ಲೆಕ್ಕಿಗರಾಗಿದ್ದಾರೆ

ಗಿರಿಧರ್, ಎಸ್.

ನಮ್ಮ ಶಾಲೆಗೆ ಬರುವ ಮಕ್ಕಳು ನಿಜಕ್ಕೂ ದುರ್ಬಲರು. ಶಿಕ್ಷಕರು ಮಾತ್ರ ಅವರಿಗೆ ಸಹಾಯ ಮಾಡಬಹುದು

ಗಿರಿಧರ್, ಎಸ್.

ಪ್ರಾಥಮಿಕ ಶಾಲೆಯ ಶಿಕ್ಷಕನಾಗುವುದಕ್ಕಿಂತ ಮುಖ್ಯವಾದದ್ದು ಅಥವಾ ಉತ್ತಮವಾದದ್ದು ಬೇರೇನೂ ಇಲ್ಲ

ಗಿರಿಧರ್, ಎಸ್.

ಬಿಡಿ, ಹತ್ತು, ನೂರು , ಸಾವಿರ - ಕರಣಗಣದಿ ರಿಂಗಣ

ಗಿರಿಧರ್, ಎಸ್.

ಪಠ್ಯಕ್ರಮ ಒತ್ತಟ್ಟಿಗಿರಲಿ! ಮಕ್ಕಳಿಗೆ ನಾವು ಮೂಲಭೂತ ವಿಷಯಗಳನ್ನು ಕಲಿಸೋಣ

ಗಿರಿಧರ್, ಎಸ್.

ದಿನವೂ ಕಲಿಯುವುದೇ ಶಿಕ್ಷಕರ ಮುಂದಿರುವ ಸವಾಲು

ಗಿರಿಧರ್, ಎಸ್.

ನಿಮಗೆ ಎಂತಹ ಶಾಲೆ ಬೇಕು?

ಗಿರಿಧರ್, ಎಸ್.

ಮಳೆಗಾಲದಲ್ಲಿ ಈ ಶಿಕ್ಷಕಿ ಸೊಂಟದ ಮಟ್ಟದ ನೀರನ್ನು ದಾಟಿ ಸರಿಯಾದ ಸಮಯಕ್ಕೆ ಶಾಲೆಗೆ ಬರುತಾರೆ

ಗಿರಿಧರ್, ಎಸ್.

More in Education

Browse all →